ಮಂಗಳೂರು : ರಾಜ್ಯ ನೆರೆ ಪರಿಹಾರಕ್ಕೆ ಕೇವಲ 1200ಕೋಟಿ ರೂ ಪರಿಹಾರ ನೀಡಿರುವುದರ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.