ಬೆಂಗಳೂರು : ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನಲೆಯಲ್ಲಿ ಇನ್ನುಮುಂದೆ ದೇಶದಲ್ಲಿ ಮೋದಿಯ ಮೋಡಿ ಹಾಗೂ ಅಮಿತ್ ಶಾ ಮ್ಯಾಜಿಕ್ ಎಲ್ಲವೂ ಬರಿ ಕನಸಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.