ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 8 ಸಾವಿರ ಕೋಟಿ ರೂ. ಬೃಹತ್ ಹಗರಣ ನಡೆದಿದೆ. ಇನ್ನೂ ಲೋಕಾಯುಕ್ತವನ್ನು ರದ್ದುಇ ಪಡಿಸಿ ಅವರ ಭ್ರಷ್ಟಾರವನ್ನು ಮುಚ್ಚಿಹಾಕಿದ್ದಾರೆ ಎಂದು ನಿನ್ನೇ ಸದನದಲ್ಲಿ ಸಿಎಂ ಬೊಮ್ಮಾಯಿ ಅವರು ಆರೋಪಿಸಿದ್ರು.