ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಡುವ ತೀರ್ಮಾನ ಮಾಡಿದ್ದು BJP ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.