ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಬೆಂಗಳೂರು ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರ ಹೆಸರು ಘೋಷಣೆ ಆಗುತ್ತಿದ್ದಂತೆ, ರೌಡಿ ಶೀಟರ್ ಸೈಲೆಂಟ್ ಸುನೀಲನ ಅಭಿಮಾನಿಗಳು ರೊಚ್ಚಿಗೆದ್ದಿದ್ದರು.