ಮೈಸೂರು: ಈ ಬಾರಿ ಸಿಎಂ ಸಿದ್ದರಾಮಯ್ಯ ವರುಣಾ ಬದಲು ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ. ಹೀಗಾಗಿ ಅವರ ಎದುರಾಳಿಯನ್ನು ಪಣಕ್ಕಿಡಲು ಬಿಜೆಪಿ ಮುಂದಾಗಿದೆ ಎಂಬ ಗಾಳಿ ಮಾತು ಎಲ್ಲೆಡೆ ಹರಿದಾಡುತ್ತಿದೆ.