ಅಲ್ಲಿ ಎಲ್ಲರೂ ಹಬ್ಬದ ಸಂಭ್ರಮದಲ್ಲಿದ್ದರು. ಆದರೆ ಹಬ್ಬದ ಆಚರಣೆ ಬಳಿಕ ಸ್ನಾನಕ್ಕೆಂದು ಆರು ಜನರು ಕೆರೆಗೆ ಧುಮುಕಿದ್ದರು. ಆದರೆ ವಿಧಿ ಆಟ ಬೇರೆಯೇ ಆಗಿತ್ತು. ಸ್ನಾನ ಮಾಡುವುದಕ್ಕೆ ಅಂತ ಧುಮುಕಿದವರಲ್ಲೊಬ್ಬ ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಎಂಬಲ್ಲಿ ಈ ಘಟನೆ ನಡೆದಿದೆ. ಅರಿಶಿನಗೋಡ ಮೂಲದ ಬೇಡ್ಕಣಿಯಲ್ಲಿ ವಾಸವಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತನ ಹೆಸರು ದಾಸ (30) ಎಂದು ಗುರುತಿಸಲಾಗಿದೆ. ಆದರೆ ಶವಕ್ಕಾಗಿ ಶೋಧ ಕಾರ್ಯ