ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನ ಎಸ್ಐಟಿ ಮತ್ತಷ್ಟು ತೀವ್ರಗೊಳಿಸಿದೆ. ಗೌರಿ ಹತ್ಯೆಯ ಆಸುಪಾಸಿನಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಾಡಿಗೆ ಪಡೆದವರು ಮತ್ತು ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.