ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನ ಎಸ್ಐಟಿ ಮತ್ತಷ್ಟು ತೀವ್ರಗೊಳಿಸಿದೆ. ಗೌರಿ ಹತ್ಯೆಯ ಆಸುಪಾಸಿನಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಾಡಿಗೆ ಪಡೆದವರು ಮತ್ತು ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ದಿನಪತ್ರಿಕೆಗಳ ಮೂಲಕ ಕರ ಪತ್ರಗಳನ್ನ ರಾಜರಾಜೇಶ್ವರಿ ನಗರದ ನಿವಾಸಿಗಳಿಗೆ ಹಂಚಿರುವ ಎಸ್`ಐಟಿ ತಂಡ, ಬಾಡಿಗೆ ಪಡೆದವರು, ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ವಿವರ ಕೇಳಿದ್ದಾರೆ. 20 ಸಾವಿರಕ್ಕೂ ಅಧಿಕ ಕರ ಪತ್ರಗಳನ್ನ ಹಂಚಿಕೆ ಮಾಡಲಾಗಿದ್ದು, ಕರ ಪತ್ರಗಳಲ್ಲೇ ಇಮೇಲ್,