ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬೇಧಿಸಲು ನೇಮಕಗೊಂಡಿರುವ ಬಿಕೆ ಸಿಂಗ್ ನೇತೃತ್ವದ ಎಸ್ಐಟಿ ತಂಡ ಗೌರಿ ನಿವಾಸಕ್ಕೆ ಆಗಮಿಸಿದೆ.