ಬೆಂಗಳೂರು : ಮೊಟ್ಟೆ ಬೇಕಿದ್ರೆ ಇನ್ನೂ ನಾಲ್ಕು ಹೊಡೆಯಿರಿ, ಆದರೆ ಜನರನ್ನು ನೆಮ್ಮದಿಯಿಂದ ಬದುಕಲು ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.