ಬೆಳಗಾವಿ : ಸಾಲಮನ್ನಾ ವಿಚಾರದಲ್ಲಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಇದೀಗ ಸಿಎಂ ಕುಮಾರಸ್ವಾಮಿ ಸ್ಪಷ್ಟ ಉತ್ತರ ನೀಡಿದ್ದಾರೆ.