ಅಧಿಕಾರದಲ್ಲಿರುವವರಿಗೆ ಮತ್ತು ಅತೀ ಶ್ರೀಮಂತರಿಗೆ ಗೌರವ ಹೆಚ್ಚು. ಆದ್ರೆ ದಿ. ಡಾ. ಆರ್ ಎನ್. ಶೆಟ್ಟಿಯವರ ಸಮಾಜ ಸೇವೆಯನ್ನು ಗುರುತಿಸಿ ಅವರ ಪ್ರತಿಮೆ ಅನಾವರಣೆಗೊಳಿಸಿರುವುದು ಶ್ಲಾಘನೀಯ ಎಂದು ನಿವೃತ್ತ ಲೋಕಾಯುಕ್ತ ಎಸ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.