ಅಧಿಕಾರದಲ್ಲಿರುವವರಿಗೆ ಮತ್ತು ಅತೀ ಶ್ರೀಮಂತರಿಗೆ ಗೌರವ ಹೆಚ್ಚು. ಆದ್ರೆ ದಿ. ಡಾ. ಆರ್ ಎನ್. ಶೆಟ್ಟಿಯವರ ಸಮಾಜ ಸೇವೆಯನ್ನು ಗುರುತಿಸಿ ಅವರ ಪ್ರತಿಮೆ ಅನಾವರಣೆಗೊಳಿಸಿರುವುದು ಶ್ಲಾಘನೀಯ ಎಂದು ನಿವೃತ್ತ ಲೋಕಾಯುಕ್ತ ಎಸ್. ಸಂತೋಷ್ ಹೆಗ್ಡೆ ಹೇಳಿದ್ದಾರೆ. ಬೆಂಗಳೂರಿನ ಬಂಟರ ಸಂಘದ ಆವರಣದಲ್ಲಿ ದಿ. ಡಾ. ಆರ್.ಎನ್. ಶೆಟ್ಟಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಮಾತನಾಡಿದ ಅವರು, ಆರ್.ಎನ್. ಶೆಟ್ಟಿ ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯ. ಹೆಚ್ಚು ಓದಿಲ್ಲದಿದ್ರೂ ತಮ್ಮ ಅನುಭವಗಳಿಂದ