ಆ ಜಿಲ್ಲೆಯ ಹಲವೆಡೆ ರೈತರ ಬೆಳೆಯನ್ನ ಸೈನಿಕರು ಹಾಳು ಮಾಡುತ್ತಿದ್ದಾರೆ. ಸೈನಿಕರೆಂದರೆ ನಮ್ಮ ದೇಶ ಕಾಯುವವರಲ್ಲ. ಇದು ಒಂದು ಜಾತಿಯ ಕೀಟದ ಹೆಸರು. ಈ ಸೈನಿಕ ಕೀಟಗಳು ರೈತರು ಬೆಳೆದ ರಾಗಿ, ಜೋಳ, ಉದ್ದು, ಇತರೆ ಎಲ್ಲಾ ಬೆಳೆಗಳನ್ನ ನಾಶ ಮಾಡುತ್ತಿವೆ.ತುಮಕೂರು ಜಿಲ್ಲೆಯ ಮದುಗಿರಿ, ಕೊರಟಗೆರೆ, ಪಾವಗಡ ಸೇರಿದಂತೆ ಇನ್ನೂ ಹಲವಡೆ ಈ ಸೈನಿಕ ಕೀಟಗಳ ಹಾವಳಿ ಸುನಾಮಿಯಂತೆ ಹಬ್ಬಿದೆ. ಅಲ್ಪ ಸ್ವಲ್ಪ ಮಳೆಯಲ್ಲೆ ಬೆಳೆದ ಬೆಳೆಗಳ ತೆನೆಗಳನ್ನ ಕಡಿದು ಸಂಪೂರ್ಣ