ವಿಧಾನ ಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಬಿಟ್ಟು ಬೇರೆ ಎರಡು ಕಡೆ ಸ್ಪರ್ಧಿಸುವ ಮೂಲಕ ನಾನಾಗಿಯೇ ಹೋಗಿ ನಾಲ್ಕೂವರೆ ಅಡಿ ಹಳ್ಳಕ್ಕೆ ಬಿದ್ದೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ. ಸೋಮಣ್ಣ ಜ . 9 ರಂದು ದೆಹಲಿಗೆ ಹೋಗುತ್ತಿದ್ದೇನೆ. ನನಗೆ ತೊಂದರೆ ನೀಡಿದವರನ್ನು ಎದುರಿಗೇ ಕರೆಸಿ ಸೂಚನೆ ಕೊಡಲು ಹೈಕಮ್ಯಾಂಡ್ ನಾಯಕರಿಗೆ ತಿಳಿಸಿದ್ದೇನೆ ಎಂದರು. ಅದ್ಯಾರು ಮಾಟಮಂತ್ರ ಮಾಡಿಸಿದರೋ ಗೊತ್ತಿಲ್ಲ. ಗೋವಿಂದರಾಜನಗರದಲ್ಲಿ