ಮೈಸೂರು : 14 ತಿಂಗಳು ಹೆಚ್ ಡಿ ಕೆ ಯಾವ ರೀತಿ ಅಧಿಕಾರ ಮಾಡಿದ್ರು ಎಂದು ಚಾಮುಂಡೇಶ್ವರಿ ಮುಂದೆ ನಿಂತು ಅದರ ಬಗ್ಗೆ ಯೋಚಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಸೋಮಣ್ಣ ವಾಗ್ದಾಳಿ ನಡೆಸದ್ದಾರೆ.