ಮೈಸೂರು : 14 ತಿಂಗಳು ಹೆಚ್ ಡಿ ಕೆ ಯಾವ ರೀತಿ ಅಧಿಕಾರ ಮಾಡಿದ್ರು ಎಂದು ಚಾಮುಂಡೇಶ್ವರಿ ಮುಂದೆ ನಿಂತು ಅದರ ಬಗ್ಗೆ ಯೋಚಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ನಾನು ಎಲ್ ಬೋರ್ಡ್ ಅಲ್ಲ. ಕಲಿಕೆ ನಿರಂತರವಾಗಿರುತ್ತದೆ. ದಸರಾ ಹಿನ್ನಲೆ ನಾನು ಎಲ್ಲ ತಾಲೂಕುಗಳಿಗೂ ಹೋಗಿದ್ದೇನೆ. ಮಾಜಿ ಸಚಿವ ಜಿಟಿ ದೇವೇಗೌಡರು ಪ್ರಭಾವಿ ನಾಯಕರು. ಆದ್ರೆ ಇಲ್ಲಿ ಯಾರೂ ಯಾರಿಗೂ