ಕೊಪ್ಪಳ : ಕಳೆದ ನಾಲ್ಕು ವರ್ಷಗಳಿಂದಲೂ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ಗಳು ಬಂದ್ ಆಗಲಿವೆಯೇ ಎನ್ನುವ ಆತಂಕ ಶುರುವಾಗಿದೆ.