ಬೆಂಗಳೂರು: ಪಶುಸಂಗೋಪನಾ ಇಲಾಖೆಯ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ, ಸಚಿವರಾದ ಶ್ರೀ ಪ್ರಭು ಚೌಹಾಣ್ ಅವರು ಇಲಾಖೆಯ ಅಡಿಯಲ್ಲಿ ಬರುವ ವಿವಿಧ ಕೇಂದ್ರಗಳಿಗೆ ದಿಢೀರ್ ಭೆಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.