ನೆರೆ ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದ್ದು ಅಪಾರ ಆಸ್ತಿ ಹಾನಿಯಾಗಿದ್ದರೂ ಕೇಂದ್ರ ಸರಕಾರ ಪರಿಹಾರ ಘೋಷಣೆ ಮಾಡುತ್ತಿಲ್ಲ ಅಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.