ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪ ಆರಂಭವಾಗಿ ಎರಡು ದಿನಗಳ ಕಳೆದರೂ ಶಾಸಕರು, ಸಚಿವರ ಗೈರು ಹಾಜರಾತಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಕೆಂಗಣ್ಣಿಗೆ ಕಾರಣವಾಗಿದೆ.