ಜಿಲ್ಲೆಯಾದ್ಯಂತ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕುಷ್ಠರೋಗ ಪತ್ತೆಗೆ ವಿಶೇಷ ಆಂದೋಲನವನ್ನು ಅಕ್ಟೋಬರ್ 22 ರಿಂದ ನವೆಂಬರ್ 4ರವರೆಗೆ ನಡೆಸುವಂತೆ ಜಿಲ್ಲಾಧಿಕಾರಿಯು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.