ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್ ಪುಷ್ಪಾ ಅವರು KSRTC, BMTC ಸೇರಿದಂತೆ 4 ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆರ್ಥಿಕ ಹೊರೆ ಸರಿದೂಗಿಸಲು ಹೆಚ್ಚುವರಿ ವಿಶೇಷ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚ ನಿಭಾಯಿಸಲು ಹಾಗೂ ವೇತನ ಪಾವತಿ, ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ. ನಿಗಮಗಳು ಆಂತರಿಕ ಸಂಪನ್ಮೂಲಗಳಿಂದಲೇ