ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋದಿಸಿ ಇಂದು ಜಿಲ್ಲಾ ನಾಗರೀಕ ಸಮಿತಿ ವಿನೂತನವಾಗಿ ಪ್ರತಿಭಟಿಸುವ ಮೂಲಕ ಅಸಾಮಾಧನ ವ್ಯಕ್ತ ಪಡಿಸಿದೆ.