ಆಪರೇಷನ್ ಕಮಲ ವಿಚಾರ ಈಗ ಅಪ್ರಸ್ತುತವಾಗಿದೆ. ಪದೇ ಪದೇ ಯಾಕೆ ಇದನ್ನ ಇಟ್ಟುಕೊಂಡಿದ್ದಿರೋ ಅರ್ಥ ಆಗ್ತಾ ಇಲ್ಲ. ನಾವು ಏನು ಮಾಡಿದ್ದೇವೆ? ಅದು ಯಾವಾಗೋ ಒಂದು ಸಮಯದಲ್ಲಿ ಅಪರೇಷನ್ ಕಮಲ ಮಾಡಿದ್ದೇವೆ ಎಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ಹೇಳಿದ್ದು, ಮೈತ್ರಿ ಸರಕಾರಕ್ಕೆ ಸವಾಲು ಹಾಕಿದ್ದಾರೆ.