ಜಮಖಂಡಿ ಮತಕ್ಷೇತ್ರದ ಸಿದ್ದು ನ್ಯಾಮಗೌಡ್ರ ಅಕಾಲಿಕ ನಿಧನದಿಂದಾಗಿ ಮತಕ್ಷೇತ್ರದ ಉಪಚುನಾವಣೆಯ ದಿನಾಂಕ ಕೂಡ ಅಂತಿಮವಾಗಿದೆ ಬರೋ ತಿಂಗಳು 3 ಕ್ಕೆ ಚುನಾವಣೆ ನಡೆಸುವದಾಗಿ ಚುನಾವಣಾ ಆಯೋಗ ತಿಳಿಸಿದೆ. ಏತನ್ಮಧ್ಯೆ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಮೆಗಾಫೈಟ್ ಆರಂಭಗೊಂಡಿದೆ.ಜಮಖಂಡಿಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ನನಗ್ ಬೇಕು ನನಗ್ ಬೇಕು ಎಂದು ಬಿಜೆಪಿ ಮುಖಂಡರು ಪೈಪೋಟಿಗೆ ಇಳಿದಿದ್ದಾರೆ. ಬೆಂಗಳೂರಿಗೆ ಹೋಗಿ ಒತ್ತಾಯ ಮಾಡುತ್ತಿರುವ ಶ್ರೀಕಾಂತ್ ಕುಲಕರ್ಣಿ, ಸಂಗಮೇಶ್ ನಿರಾಣಿ, ಜಗದೀಶ್ ಗುಡಗುಂಟಿ ಈ ಮೂವರ ಪೈಪೋಟಿ