ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಇವತ್ತು ಶ್ರೀಕಂಠೇಶ್ವರನ ರಥೋತ್ಸವ ನಡೆಯುತ್ತಿದೆ. ರಥ ಸಂಚರಿಸುತ್ತಿದ್ದ ವೇಳೆ ಅಂಗಡಿ ಬೀಡದಿಯ ಕೆಸರಿನಲ್ಲಿ ರಥ ಸಿಲುಕಿಕೊಂಡಿತ್ತು. ಒಂದು ಗಂಟೆ ಹರಸಾಹಸ ಪಟ್ಟ ಬಳಿಕ ಜೆಸಿಬಿ, ಕ್ರೇನ್ ಬಳಸಿ ರಥದ ಚಕ್ರವನ್ನ ಮೇಲೆತ್ತಲಾಗಿದೆ.