ಪಂಚರತ್ನದ ಮೂಲಕ ರಾಜ್ಯದ ಚುಕ್ಕಾಣಿ ಹಿಡಿಯಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.ಈ ನಡುವೆ ಜೆಡಿಎಸ್ ಶಾಸಕರಾಗಿದ್ದ ಗುಬ್ಬಿ ಕ್ಷೇತ್ರದ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಜೆಡಿಎಸ್ ಗೆ ಹೊಡೆತ ಕೊಟ್ಟಿದೆ.ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಈ ವೇಳೆ ಮೂಡಗೇರಿ ಕ್ಷೇತ್ರದ ಬಿಜೆಪಿ ನಾಯಕ ಕಾಂಗ್ರೆಸ್ ಸೇರಲು ಬಂದಿದ್ದಾರೆ.ಮಂಡ್ಯ ವಕೀಲ ಸತ್ಯನಂದ ಕೂಡಾ ಕಾಂಗ್ರೆಸ್ ಗೆ