ಉಡುಪಿ : ಪುಲ್ವಾಮಾ ದಾಳಿಯ ಬಗ್ಗೆ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಶ್ರೀನಿವಾಸಪೂಜಾರಿ ಅವರು ವ್ಯಂಗ್ಯವಾಡುವುದರ ಮೂಲಕ ತಿರುಗೇಟು ನೀಡಿದ್ದಾರೆ.