ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.