ಪ್ರಧಾನಿ ಮೋದಿಗೆ ನನ್ನ ಕಂಡ್ರ ಭಯ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್, ಇದನ್ನು ಜೋಕ್ ಅನ್ನಬೇಕೋ ಏನು ಅನ್ನಬೇಕೋ ಗೊತ್ತಾಗುತ್ತಿಲ್ಲ. ಇದನ್ನು ಹೇಳೋದಕ್ಕೆ ಪದಗಳೇ ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಮೋದಿ ಹಂಬಲ್ ಆಗಿ ನಾನು ಟೀ ಮಾರುತ್ತಿದ್ದೆ ಎಂದು ಹೇಳುತ್ತಾರೆ. ಸಿಎಂ ಸಿದ್ದರಾಮಯ್ಯ ಏನು ಹೇಳ್ತಾರೆ? ಸಸ್ಯಹಾರಿಗಳಿಗಾಗಿ ಇಂದಿರಾ ಕ್ಯಾಂಟಿನ್ ಆರಂಭಿಸಿದ್ದಾರೆ. ಸಿಎಂ ಮಾಂಸ ಪ್ರಿಯರಾಗಿದ್ದರಿಂದ ಮುಂಬರುವ ದಿನಗಳಲ್ಲಿ ಮಾಂಸಹಾರ