ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ್ನು ಕೇಂದ್ರ ಸರಕಾರ ಸ್ಥಾಪನೆ ಮಾಡಿದ ಬಳಿಕ ಹೇಳಿಕೆ ನೀಡಿದ್ದ ಪ್ರಧಾನಿ ಮಾತಿಗೆ ಖರ್ಗೆ ಸಿಡಿಮಿಡಿಗೊಂಡಿದ್ದಾರೆ.