ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ. ಶಿಕ್ಷಕರನ್ನು ಪ್ರೋತ್ಸಾಹಿಸಿ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಎಂದು ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.