ಬೆಂಗಳೂರು: ಬಜೆಟ್ ಮೇಲೆ ಚರ್ಚೆ ಮಾಡಲು ರಾಜ್ಯ ವಿಧಾನಸಭೆ ಕಲಾಪ ಇನ್ನೂ ಒಂದು ದಿನ ವಿಸ್ತರಣೆಯಾಗಲಿದೆ. ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ವಿಧಾನಸೌಧದಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಸಚಿವ ಎಚ್ ಡಿ ರೇವಣ್ಣ, ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಬಜೆಟ್ ಒಂದು ದಿನದ ಮಟ್ಟಿಗೆ ವಿಸ್ತರಣೆ ಮಾಡಲು ಮನವಿ ಮಾಡಿದ್ದರು.ಅದರಂತೆ ಒಂದು ದಿನ