ಕಲಬುರಗಿ : ಬಿಜೆಪಿಯ 32 ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ಸಿಎಂ ಇಬ್ರಾಹಿಂ ಹೇಳಿಕೆಗೆ ಡಿಸಿಎಂ ಅಶ್ವತ್ಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ನ 32 ಶಾಸಕರು ರಾಜೀನಾಮೆ ನೀಡ್ತಾರೆ ಎಂದಿರಬೇಕು. ರಾಜ್ಯ ಬಿಜೆಪಿ ಸರ್ಕಾರ ಸುಭದ್ರವಾಗಿದೆ. 3 ವರ್ಷ 3 ತಿಂಗಳ ಕಾಲ ನಾವೇ ಆಡಳಿತ ನಡೆಸುತ್ತೇವೆ. 2023ರಲ್ಲಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಪೂರ್ಣಾವಧಿ ಮುಗಿಸುತ್ತೆ