ಬೆಂಗಳೂರು : ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಭಾರೀ ಕೋಲಾಹಲವನ್ನು ಸೃಷ್ಟಿಸಿದೆ. ಈ ಬಗ್ಗೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಗುದ್ದಾಟ ನಡೆಯುತ್ತಿದೆ.