ಆಂದ್ರಪ್ರದೇಶ ಮಾದರಿಯಲ್ಲಿ ಎಂ ಸ್ಯಾಂಡ್ ನೀತಿಯಲ್ಲಿ ಕೆಲವು ಬದಲಾವಣೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ.