ರಾಜ್ಯದಲ್ಲಿನ ಜೆಸಿಬಿ ಪಕ್ಷಗಳು ಲೂಟಿಕೋರ ಪಕ್ಷಗಳಾಗಿದ್ದು, ರಾಜ್ಯವನ್ನು ಲೂಟಿ ಹೊಡೆದಿವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ.