ಕುಡಿದ ಮತ್ತಿನಲ್ಲಿ ಸ್ಟೇಜ್ ಹತ್ತಿದ ಸ್ಟೇಶನ್ ಮಾಸ್ಟರ್ ಹುಡುಗಿಯರ ಜೊತೆ ಕುಣಿದು ಕೈಯಲ್ಲಿದ್ದ ಹಣ ಚೆಲ್ಲಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ುಳ್ಳೆಸುಗುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. `ಬಡವ ಬೀಸಿದ ಕೊಡಲಿ ಎಂಬ ಸಾಮಾಜಿಕ ನಾಟಕಕ್ಕೆ ಯಾದಗಿರಿ ಸ್ಟೇಶನ್ ಮಾಸ್ಟರ್ ನಾಗೇಶ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಕಂಠಪೂರ್ತಿ ಕುಡಿದಿದ್ದ ನಾಗೇಶ್ ನಾಟಕ ನಡೆಯುತ್ತಿದ್ದ ವೇಳೆ ಸ್ಟೇಜ್ ಹತ್ತಿ ಯುವತಿಯರ ಜೊತೆ ಅಶ್ಲೀಲವಾಗಿ ಕುಣಿದು ಕುಪ್ಪಳಿಸಿದ್ದಾನೆ. ಅಲ್ಲದೆ, ಹಣವನ್ನೂ