ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹೋರಾಟಗಾರರ ಕಿಚ್ಚು ಗೋವಾ ಕಡೆಗೆ ತಿರುಗಿದೆ. ನೀರು ಕೊಡಲು ನಿರಾಕರಿಸುತ್ತಿರುವ ಗೋವಾ ಸರ್ಕಾರದ ಮೇಲಿನ ಸಿಟ್ಟಿಗೆ ಗೋವಾ ಮೂಲದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೆಳಗಾವಿ ಗಡಿಯಲ್ಲಿ ಈ ಘಟನೆ ನಡೆದಿದೆ. ಗೋವಾ ರಿಜಿಸ್ಟ್ರೇಷನ್ ನಂಬರ್ ನ ಕಾರು ಕಾಣುತ್ತಿದ್ದಂತೆ ಪ್ರತಿಭಟನಾಕಾರರ ಕಿಚ್ಚು ಕೆರಳಿಸಿದೆ. ಹಠಾತ್ ಕಾರಿನ ಮೇಲೆ ಹೋರಾಟಗಾರರು ಕಲ್ಲು ತೂರಾಟ ನಡೆಸಿದ್ದಾರೆ.ಘಟನೆಯಿಂದ