ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹೋರಾಟಗಾರರ ಕಿಚ್ಚು ಗೋವಾ ಕಡೆಗೆ ತಿರುಗಿದೆ. ನೀರು ಕೊಡಲು ನಿರಾಕರಿಸುತ್ತಿರುವ ಗೋವಾ ಸರ್ಕಾರದ ಮೇಲಿನ ಸಿಟ್ಟಿಗೆ ಗೋವಾ ಮೂಲದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.