ಬಿಬಿಎಂಪಿ ಒತ್ತುವರಿ ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಅಂತ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗ ಸ್ವಾಮಿ ಆರೋಪ ಮಾಡಿದ್ದಾರೆ.