ಹೆಚ್ಚುವರಿ ಶಿಕ್ಷಕರನ್ನ ವರ್ಗವಣೆ ಮಾಡಿರೋದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಕುಂಠಿತಗೊಳ್ಳುತ್ತಿದೆ ಎಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ವರ್ಗವಣೆ ಖಂಡಿಸಿ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ.