ಬೆಂಗಳೂರು : ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿ ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕ ಸುಧಾಕರ್ ಅವರು ಕಾಂಗ್ರೆಸ್ ನ ವಿರುದ್ಧ ಕಿಡಿಕಾರಿದ್ದಾರೆ.