ಬೆಂಗಳೂರು : ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿ ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕ ಸುಧಾಕರ್ ಅವರು ಕಾಂಗ್ರೆಸ್ ನ ವಿರುದ್ಧ ಕಿಡಿಕಾರಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸುಧಾಕರ್ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಲರ್ ಎತ್ತಿಕೊಂಡು ಜನರ ಬಳಿ ಹೋದರೆ ಮತ ಕೊಡುವುದಿಲ್ಲ. ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದವರನ್ನು ಮತದಾರರು ಆಯ್ಕೆ ಮಾಡುತ್ತಾರೆ. ಯಾರೋ ಇಲ್ಲಿ ಒಬ್ಬರು ಬೊಬ್ಬೆ