ಬೆಂಗಳೂರು : ಕೆ ಸುಧಾಕರ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುಧಾಕರ್ಗೆ ಅಧಿಕಾರದ ಮದ. ಹಾಗಾಗಿ ದುರಹಂಕಾರದಲ್ಲಿ ಮಾತನಾಡುತ್ತಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅಧಿಕಾರವನ್ನು ಸುಧಾಕರ್ ಶಾಶ್ವತ ಅಂದುಕೊಂಡಿದ್ದಾರೆ. 2023ಕ್ಕೆ ಅವರೆಲ್ಲರೂ ಮನೆಗೆ ಹೋಗುತ್ತಾರೆ. ಆಗ ಯಾರು ಜೈಲಿಗೆ ಹೋಗುತ್ತಾರೆಂದು ಗೊತ್ತಾಗುತ್ತದೆ ಅಂತ ರಮೇಶ್ಕುಮಾರ್ರನ್ನು ಜೈಲಿಗೆ ಕಳಿಸುತ್ತೇನೆಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇನ್ನು ನಳಿನ್ ಕುಮಾರ್ ಕಟೀಲು ಅಪ್ರಬುದ್ಧ ರಾಜಕಾರಣ. ಕಟೀಲು ಒಬ್ಬ ಜೋಕರ್, ಅವನ