ಬೆಂಗಳೂರು : ಕೆ ಸುಧಾಕರ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುಧಾಕರ್ಗೆ ಅಧಿಕಾರದ ಮದ. ಹಾಗಾಗಿ ದುರಹಂಕಾರದಲ್ಲಿ ಮಾತನಾಡುತ್ತಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.