ಕುಂದಾನಗರಿ ಬೆಳಗಾವಿಯ ರೈತರ ಗೋಳು ಹೇಳತ್ತಿರದ್ದಾಗಿದೆ. ಕಷ್ಟ ಪಟ್ಟು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗಲ್ಲ ಅನ್ನೊ ನೋವು ಒಂದು ಕಡೆಯಾದರೆ, ಸಾಲಮಾಡಿ ಕಬ್ಬು ಬೆಳೆದು ಕಾರ್ಖಾನೆಗೆ ಕಳುಹಿಸಿ ಐದು ವರ್ಷ ಕಳೆದರೂ ಇನ್ನು ರೈತರ ಕೈಗೆ ಕಾರ್ಖಾನೆಗಳಿಂದ ಕಬ್ಬಿನ ಬಾಕಿ ಬಿಲ್ಲ ಕೈ ಸೇರಿಲ್ಲ ಅನ್ನೊ ನೋವು ಇನ್ನೊಂದು ಕಡೆ. ಕಬ್ಬಿನ ಬಾಕಿ ಬಿಲ್ಲು ನೀಡುವಂತೆ ವರ್ಷಗಳಿಂದ ಬೇಡಿಕೊಂಡರೂ ಜಿಲ್ಲಾಡಳಿತ ಮಾತ್ರ ಕಣ್ಣು ಮುಚ್ಚಿ ಕುಳಿತ್ತಿದೆ. ಇನ್ನು ಇತ್ತ