ಮಂಡ್ಯ: ಮಂಡ್ಯ ಲೋಕಸಭೆ ಚುನಾವಣಾ ಕಣ ರಂಗೇರುತ್ತಿದ್ದು, ತಮ್ಮ ವಿರುದ್ಧ ಪರೋಕ್ಷ ಸಮರ ಸಾರಿರುವ ಸಿಎಂ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.ಮುಖ್ಯಮಂತ್ರಿಗಳು ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನನ್ನ ಮನೆ ಬಳಿ ಗುಪ್ತಚರ ಹಾಗೂ ಪೊಲೀಸರನ್ನು ಬಿಟ್ಟಿದ್ದಾರೆ. ನಮ್ಮ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ. ನಾವು ಮಂಡ್ಯದಲ್ಲಿ ಸಮಾವೇಶ ನಡೆಸುವಾಗ ಕೇಬಲ್, ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತಿದೆ ಎಂದು ಸುಮಲತಾ ದೂರಿದ್ದಾರೆ.ಈ ಬಗ್ಗೆ ಫೇಸ್ ಬುಕ್ ನಲ್ಲಿ